Kannada NewsKarnataka NewsLatestUncategorized

*ನಿಂಬಾಳ್ಕರ್ ಗೆ ಪದೋನ್ನತಿ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು; ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳಕರ ಅವರನ್ನು ರಾಜ್ಯ ಸರ್ಕಾರ ಎಡಿಜಿಪಿ ಹುದ್ದೆಗೆ ಪದೋನ್ನತಿಗೊಳಿಸಿ ಗುರುವಾರ ಆದೇಶಿಸಿದೆ‌.

ವಾರ್ತಾ ಇಲಾಖೆಯ ಆಯುಕ್ತರಾಗಿರುವ ಅವರನ್ನು ಪದೋನ್ನತಿಯೊಂದಿಗೆ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button