ಆಸ್ತಿ ವಿವಾದ: ಚಿಕ್ಕಪ್ಪನನ್ನೇ ಕೊಂದ ಪಾಪಿ ಮಗ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದಬದಬಹಟ್ಟಿ ಗ್ರಾಮದಲ್ಲಿ ಚಿಕ್ಕಪ್ಪನನ್ನೇ ಕೊಂದಿರುವ ಭೀಕರ ಘಟನೆ ನಡೆದಿದೆ.  ಕೇಶವ್ ಬೋಸಲೆ(47) ಕೊಲೆಯಾದ ದುರ್ದೈವಿ. ಮಗ ಖಂಡೋಬಾ ಕೊಲೆ ಆರೋಪಿ. ಮೇ 10 ರಂದು ಗ್ರಾಮದಲ್ಲಿ ವಿಠಲ ದೇವರ ಸಪ್ತಾಹ ನಡೆದು ಎಲ್ಲರೂ ಕೆಲಸದಲ್ಲಿ ತೊಡಗಿದ್ದಾರೆ. ಇದೇ ವೇಳೆ ಮಧ್ಯಾಹ್ನ ಚಿಕ್ಕಪ್ಪ ಕೇಶವ್‌ಗೆ ಮಗ ಖಂಡೋಬಾ ಎಣ್ಣೆ ಹೊಡೆಯಲು ಕೊಕಟನೂರ ಗ್ರಾಮದ ಬಳಿ ಇರುವ ದಾಬಾಗೆ ಕರೆದೊಂಡು ಹೋಗಿದ್ದ. ಚಿಕ್ಕಪ್ಪ ಮತ್ತು ಮಗ … Continue reading ಆಸ್ತಿ ವಿವಾದ: ಚಿಕ್ಕಪ್ಪನನ್ನೇ ಕೊಂದ ಪಾಪಿ ಮಗ