*ಆಸ್ತಿ ತೆರಿಗೆ ಪಾವತಿ; ಜುಲೈ 31ರವರೆಗೆ ಮಾತ್ರ ಓಟಿಎಸ್ ಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಹೇಳಿದ್ದಿಷ್ಟು: “ಚುನಾವಣೆಗಳು ನಡೆಯುತ್ತಿದ್ದ ಕಾರಣ ತೆರಿಗೆ ಪಾವತಿ ವಿಚಾರದಲ್ಲಿ ಪಾಲಿಕೆ ಒತ್ತಡ … Continue reading *ಆಸ್ತಿ ತೆರಿಗೆ ಪಾವತಿ; ಜುಲೈ 31ರವರೆಗೆ ಮಾತ್ರ ಓಟಿಎಸ್ ಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್*