*ನಿಯಮಾನುಸಾರ ಸಣ್ಣ ಒತ್ತುವರಿದಾರರ ರಕ್ಷಣೆ: ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ, ಮೈಸೂರು, ಜ.23: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರಿಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಭರವಸೆ ನೀಡಿದ್ದಾರೆ. ಮೈಸೂರಿನ ಜಲ ದರ್ಶಿನಿ ಅತಿಥಿಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ್ದ ಅಖಂಡ ಕರ್ನಾಟಕ ರೈತ ಒಕ್ಕೂಟದ ಸದಸ್ಯರಿಂದ ಮನವಿ ಸ್ವೀಕರಿಸಿ ಮಾತಾಡಿದ ಅವರು, ಕೆಲವರು ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಅರಣ್ಯ ಒತ್ತುವರಿ ಮಾಡಿದ್ದು ಅಂತಹವರ ವಿರುದ್ಧ ಕ್ರಮ … Continue reading *ನಿಯಮಾನುಸಾರ ಸಣ್ಣ ಒತ್ತುವರಿದಾರರ ರಕ್ಷಣೆ: ಈಶ್ವರ ಖಂಡ್ರೆ*