

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬ್ರಾಹ್ಮಣ ಸಮುದಾಯದವರನ್ನು ನಿಂದಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾ ಅಖಿಲ ಬ್ರಾಹ್ಮಣ ಸಮಾಜದ ವತಿಯಿಂದ ನಾಳೆ (ಫೆ.9ರಂದು) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 11.30 ಕ್ಕೆ RPD ಕ್ರಾಸ್ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು
ಈ ಸಾಂಕೇತಿಕ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದವರು ಆಗಮಿಸಲು ಬೆಳಗಾವಿ ಜಿಲ್ಲಾ ಅಖಿಲ ಬ್ರಾಹ್ಮಣ ಸಮಾಜದ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ನಾವಗೆ ಸ್ಮಶಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರಿಡಲು ಕೇಂದ್ರಕ್ಕೆ ಶಿಫಾರಸು: ಸಿಎಂ ಬೊಮ್ಮಾಯಿ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರಿಡಲು ಕೇಂದ್ರಕ್ಕೆ ಶಿಫಾರಸು: ಸಿಎಂ ಬೊಮ್ಮಾಯಿ
ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ವಾಟ್ಸಪ್ ಗ್ರುಪ್ ಸೇರಲು 8197712235 ನಂಬರ್ ಗೆ ನ್ಯೂಸ್ ಎಂದು ಮೆಸೇಜ್ ಮಾಡಿ
ಪ್ರಗತಿವಾಹಿನಿ YouTube subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ