*ಹಕ್ಕಿ ಪಿಕ್ಕಿ ಸಮುದಾಯದಿಂದ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪರಿಶಿಷ್ಟ ಜಾತಿಯ ಒಳಮೀಸಲಾತಿಯನ್ನು ಕೂಡಲೇ ರಾಜ್ಯ ಸರಕಾರ ಜಾರಿಗೊಳಿಸುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಯೋಜಕ ರಾಜ್ಯ ಸಮಿತಿವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕಳೆದ ವರ್ಷದ ಬಜೆಟ್ನಲ್ಲಿ ದಲಿತ ಸಮುದಾಯದವರಿಗೆ ಮೀಸಲಿಟ್ಟ ಕೋಟ್ಯಾಂತರ ರೂಪಾಯಿಗಳನ್ನು ಬಿಟ್ಟಿ ಭಾಗ್ಯಕ್ಕೆ ಉಪಯೋಗಿಸಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪರವರು ಕೂಡಲೇ ರಾಜೀನಾಮೆ ನೀಡಬೇಕು. ಜಾತಿ ಜನಗಣತಿ ಕೂಡಲೇ ಬಹಿರಂಗಪಡಿಸಬೇಕು ಹಾಗೂ ವಸತಿ ಭೂಮಿ, ಸ್ಮಶಾನ, ದಲಿತ ಕಾಲೋನಿಗಳಿಗೆ ಮೂಲಭೂತ … Continue reading *ಹಕ್ಕಿ ಪಿಕ್ಕಿ ಸಮುದಾಯದಿಂದ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed