*ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬೋರ್ಡ್, ಬ್ಯಾನರ್ ಗಳಲ್ಲಿ ಕರ್ನಾಟಕ ಸರ್ಕಾರದ ಆದೇಶದಂತೆ 60% ಕಡ್ಡಾಯ ಕನ್ನಡವನ್ನು ಬಳಸಬೇಕೆಂದು ಕಿತ್ತೂರು ಕರ್ನಾಟಕ ಸೇನೆ ಯುವ ಘಟಕ ರಾಜ್ಯಾದ್ಯಕ್ಷರು ಮಹೇಶ ಶಿಗೀಹಳ್ಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಇಂದು ಬೆಳಗಾವಿ ಮಾಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಬಳಿಕ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಹಲವು ವರ್ಷಗಳ ಹಿಂದೆ ಮಹಾನಗರ ಪಾಲಿಕೆಯಲ್ಲಿ MES ಆಡಳಿತವಿದ್ದಾಗ, ೮೬೫ ಹಳ್ಳಿಗಳನ್ನಾ ಮಹಾರಾಷ್ಟ್ರಕ್ಕೆ ಸೇರಿಸುವ ಗೊತ್ತುವಳಿಯನ್ನು ಮಂಡಿಸಿದ್ದರು. … Continue reading *ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆ*