Latest
ತಮಿಳುನಾಡಿನಲ್ಲಿ ಹಿಂದಿ ಹೇರಿದರೆ ದೆಹಲಿಯಲ್ಲಿ ಪ್ರತಿಭಟನೆ; ಡಿಎಂಕೆ ಎಚ್ಚರಿಕೆ
October 16, 2022
Less than a minute

ಪ್ರಗತಿವಾಹಿನಿ ಸುದ್ದಿ, ಚೆನ್ನೈ: ತಮಿಳುನಾಡಿನಲ್ಲಿ ಹಿಂದಿ ಹೇರಿದರೆ ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಪ್ರತಿಭಟನೆ ನಡೆಸುವುದಾಗಿ ಡಿಎಂಕೆ ಎಚ್ಚರಿಕೆ ನೀಡಿದೆ.
ಈ ಕುರಿತು ಡಿಎಂಕೆ ಶಾಸಕ ಮತ್ತು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಎಚ್ಚರಿಸಿದ್ದಾರೆ.
ಹಿಂದಿ ಹೇರಿಕೆ ವಿರೋಧಿಸಿ ಶನಿವಾರ ತಮಿಳುನಾಡಿನಲ್ಲಿ ಡಿಎಂಕೆ ಪ್ರತಿಭಟನೆ ನಡೆಸಿತ್ತು. ಈ ವೇಳೆ ಮಾತನಾಡಿದ ಉದಯನಿಧಿ ಹಿಂದಿ ಹೇರಿಕೆಯ ವಿರೋಧ ಒಂದು ದಿನದ ಪ್ರತಿಭಟನೆ ಮತ್ತು ಘೋಷಣೆಗಳನ್ನುಕೂಗುವ ಮೂಲಕ ಕೊನೆಗೊಳ್ಳುವುದಿಲ್ಲ. ಸರಕಾರ ಅಂಥ ಸಾಹಸಕ್ಕೆ ಕೈ ಹಾಕಿದರೆ ತೀವ್ರ ಹೋರಾಟದ ಬಿಸಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
Related Articles
-
*ಅಪಾರ್ಟ್ ಮೆಂಟ್ ನ ಇಂಗುಗುಂಡಿಯಲ್ಲಿ ಅಸ್ಥಿಪಂಜರ ಪತ್ತೆ*27 minutes ago
Tags
attack Congress candidate D.K.Shivakumar Havyaka habba Pragativahini News santosh lad Vidhanaparishath election ಕನ್ನಡ ಸುದ್ದಿ ಪ್ರಗತಿವಾಹಿನಿ ನ್ಯೂಸ್
URL Copied