*ಹಕ್ಕುಪತ್ರ ವಿತರಣೆ ಮಾಡುವಂತೆ ಆಗ್ರಹಿಸಿ ಕೊಳಗೇರಿ ಅಭಿವೃದ್ಧಿ ಮಂಡಳಿ ಮುಂದೆ ಧರಣಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಲಹೊಂಗಲ ಪಟ್ಟಣದ ಹರಳಯ್ಯಾ ಕಾಲನಿ ನಿವಾಸಿಗಳ ಹಕ್ಕು ಪತ್ರಗಳನ್ನು ಮೇ 30 ರ ಒಳಗಾಗಿ ವಿತರಿಸಬೇಕು ಎಂದು ಧರಣಿ ನಡೆಸಲಾಯಿತು. ಇಂದು ಬೆಳಗಾವಿಯ ಹನುಮಾನ ನಗರದಲ್ಲಿ ಇರುವ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮುಂದೆ ಕರ್ನಾಟಕ ಅಂಬೇಡ್ಕರ್ ಯುವ ಸೇನೆ ನೇತೃತ್ವದಲ್ಲಿ  ಧರಣಿ ನಡೆಸಲಾಯಿತು.‌  ಸುಮಾರು 50 ವರ್ಷಗಳಿಂದ  ದಲಿತ ಸಮಾಜದವರು ಹಾಗೂ ಅಲ್ಪ ಸಂಖ್ಯಾತರು ಹಾಗೂ ಇನ್ನೂ ಅನೇಕ ಸಮಾಜದವರು ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದಾರೆ. ಅನೇಕ ವರ್ಷಗಳಿಂದ ನಮ್ಮ ಮನೆಗಳ ಹಕ್ಕು … Continue reading *ಹಕ್ಕುಪತ್ರ ವಿತರಣೆ ಮಾಡುವಂತೆ ಆಗ್ರಹಿಸಿ ಕೊಳಗೇರಿ ಅಭಿವೃದ್ಧಿ ಮಂಡಳಿ ಮುಂದೆ ಧರಣಿ*