*ಹಕ್ಕುಪತ್ರ ವಿತರಣೆ ಮಾಡುವಂತೆ ಆಗ್ರಹಿಸಿ ಕೊಳಗೇರಿ ಅಭಿವೃದ್ಧಿ ಮಂಡಳಿ ಮುಂದೆ ಧರಣಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಲಹೊಂಗಲ ಪಟ್ಟಣದ ಹರಳಯ್ಯಾ ಕಾಲನಿ ನಿವಾಸಿಗಳ ಹಕ್ಕು ಪತ್ರಗಳನ್ನು ಮೇ 30 ರ ಒಳಗಾಗಿ ವಿತರಿಸಬೇಕು ಎಂದು ಧರಣಿ ನಡೆಸಲಾಯಿತು. ಇಂದು ಬೆಳಗಾವಿಯ ಹನುಮಾನ ನಗರದಲ್ಲಿ ಇರುವ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮುಂದೆ ಕರ್ನಾಟಕ ಅಂಬೇಡ್ಕರ್ ಯುವ ಸೇನೆ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. Home add -Advt ಸುಮಾರು 50 ವರ್ಷಗಳಿಂದ ದಲಿತ ಸಮಾಜದವರು ಹಾಗೂ ಅಲ್ಪ ಸಂಖ್ಯಾತರು ಹಾಗೂ ಇನ್ನೂ ಅನೇಕ ಸಮಾಜದವರು ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದಾರೆ. ಅನೇಕ ವರ್ಷಗಳಿಂದ ನಮ್ಮ … Continue reading *ಹಕ್ಕುಪತ್ರ ವಿತರಣೆ ಮಾಡುವಂತೆ ಆಗ್ರಹಿಸಿ ಕೊಳಗೇರಿ ಅಭಿವೃದ್ಧಿ ಮಂಡಳಿ ಮುಂದೆ ಧರಣಿ*
Copy and paste this URL into your WordPress site to embed
Copy and paste this code into your site to embed