Belagavi NewsBelgaum NewsKannada NewsKarnataka News

ಜೈನ ಮುನಿ ಹತ್ಯೆ ಖಂಡಿಸಿ ಭಾನುವಾರ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆಚಾರ್ಯ ಶ್ರೀ ೧೦೮  ಕಾಮಕುಮಾರನಂದಿ ಮಹಾರಾಜರ ಹತ್ಯೆ ಖಂಡಿಸಿ ಭಾನುವಾರ ಪ್ರತಿಭಟನೆ ನಡೆಸಲು ಜೈನ ಸಮುದಾಯ ನಿರ್ಧರಿಸಿದೆ.

ಸುವರ್ಣ ವಿಧಾನಸೌಧ (ಹಲಗಾ) ಹತ್ತಿರ 11 ಗಂಟೆಗೆ ಬಾಲಾಚಾರ್ಯ ಶ್ರೀ ೧೦೮ ಸಿದ್ಧಸೇನ ಮುನಿ ಮಹಾರಾಜರ ಸಾನಿಧ್ಯದಲ್ಲಿ ಈ ಪ್ರತಿಭಟನೆ ನಡೆಯುವುದು.  ಜೈನ ಧರ್ಮದ ಸಾಧುಗಳಿಗೆ ಸುರಕ್ಷೆ ನಿಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗುವುದು. ಬೆಳಗಾವಿಯ ಸಮಸ್ತ ಜೈನ ಸಮಾಜ ಸೇರಿಕೊಂಡು ಉಗ್ರ ಪ್ರತಿಭಟನೆ ನಡೆಸಲಾಗುವದು ಎಂದು ಪ್ರಕಟಣೆ ತಿಳಿಸಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button