*ಪಿಆರ್ ಆರ್ ರಸ್ತೆ ಎಕನಾಮಿಕ್ ಕಾರಿಡಾರ್ ಆಗಿ ಮಾರ್ಪಡಿಸಿ ಯೋಜನೆ ಜಾರಿ*

ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನ ಪೆರಿಫೆರಲ್ ರಿಂಗ್ ರಸ್ತೆಯನ್ನು ಎಕನಾಮಿಕ್ ಕಾರಿಡಾರ್ ಮಾದರಿಯಲ್ಲಿ ಮಾರ್ಪಾಡು ಮಾಡಿ, ಈ ಯೋಜನೆಯನ್ನು ಜಾರಿ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ಮಂಗಳವಾರ ಗಮನ ಸೆಳೆವ ಸೂಚನೆ ಮೇಲಿನ ಚರ್ಚೆ ಸಂದರ್ಭದಲ್ಲಿ ಶೈಲೇಂದ್ರ ಬೆಲ್ದಾಳೆ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಶಿವಕುಮಾರ್ ಅವರು, “ಈ ಯೋಜನೆ ಮಾಡಲು ನಿರ್ಧರಿಸಿ 15 ವರ್ಷವಾಗಿದೆ. ಈ ಹಿಂದಿನ ಸರ್ಕಾರಗಳು ಈ ಯೋಜನೆ ಆರಂಭಿಸಲು ಪ್ರಯತ್ನಪಟ್ಟವು. ಆದರೆ ಟೆಂಡರ್ ನಲ್ಲಿ ಬಿಡ್ ಮಾಡಲು ಯಾರೂ ಮುಂದೆ … Continue reading *ಪಿಆರ್ ಆರ್ ರಸ್ತೆ ಎಕನಾಮಿಕ್ ಕಾರಿಡಾರ್ ಆಗಿ ಮಾರ್ಪಡಿಸಿ ಯೋಜನೆ ಜಾರಿ*