*ಪಿಎಸ್ಐ ಅನುಮಾನಾಸ್ಪದ ಸಾವು: ಶಾಸಕ ಹಾಗೂ ಪುತ್ರನ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಪುತ್ರನ ವಿರುದ್ಧ ದೂರು ನೀಡಲಾಗಿದೆ. ಕಳೆದ ಮೂರು ವರ್ಷಗಳಿಂದ ಪಿಎಸ್ಐ ಪರಶುರಾಮ್ ಯಾದಗಿರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿತ್ತು. ಅನುಮಾನಾಸ್ಪದ ರೀತಿಯಲ್ಲಿ ಪರಶುರಾಮ್ ಮೃತಪಟ್ಟಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆದರೆ ಪರಶುರಾಮ್ ಕುಟುಂಬದವರು ಶಾಸಕರ ಹಾಗೂ ಅವರ ಪುತ್ರನ ಕಿರುಕುಳ, ಪೋಸ್ಟಿಂಗ್ ಗಾಗಿ ಲಕ್ಷ ಲಕ್ಷ ಹಣ ಕೇಳಿ … Continue reading *ಪಿಎಸ್ಐ ಅನುಮಾನಾಸ್ಪದ ಸಾವು: ಶಾಸಕ ಹಾಗೂ ಪುತ್ರನ ವಿರುದ್ಧ ದೂರು ದಾಖಲು*