*ಪಿಎಸ್‌ಐ ಪರಶುರಾಮ ಸಾವಿನ ಪ್ರಕರಣ:  ಮಹತ್ವದ ದಾಖಲೆ ವಶಕ್ಕೆ ಪಡೆದ ಸಿಐಡಿ*

ಪ್ರಗತಿವಾಹಿನಿ ಸುದ್ದಿ: ಕಳೆದ ಏಳು ತಿಂಗಳಿನಿಂದ ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಅವರು ಏಕಾಏಕಿ ವರ್ಗಾವಣೆಯ ಆದೇಶ ನೀಡಿದ ಬೆನ್ನಲ್ಲೇ ಸಾವನ್ನಪ್ಪಿದ್ದರು. ಪಿಎಸ್‌ಐ ಪತ್ನಿ ನೀಡಿದ ದೂರಿನ ಮೇರೆಗೆ ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ ಹಾಗೂ ಅವರ ಪುತ್ರ ಪಂಪಣ್ಣಗೌಡ ಮೇಲೆ ಪ್ರಕರಣ ದಾಖಲಾಗಿದೆ.  ಈ ಪ್ರಕರಣ ಈಗ ರಾಜಕೀಯ ವಲಯದಲ್ಲೂ ಸಂಚಲನ ಮೂಡಿಸಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಕೂಡ ಈ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವ ಮೂಲಕ ಮೃತ … Continue reading *ಪಿಎಸ್‌ಐ ಪರಶುರಾಮ ಸಾವಿನ ಪ್ರಕರಣ:  ಮಹತ್ವದ ದಾಖಲೆ ವಶಕ್ಕೆ ಪಡೆದ ಸಿಐಡಿ*