Latest

ಪುರಸಭೆ ಸದಸ್ಯನನ್ನು ಬಂಧಿಸಿದ ಸಿಐಡಿ

ಪ್ರಗತಿವಾಹಿನಿ ಸುದ್ದಿ; ಹಾಸನ: ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣದ ಪುರಸಭೆ ಹಾಲಿ ಸದಸ್ಯನೋರ್ವರನ್ನು ಸಿಐಡಿ ಬಂಧಿಸಿದೆ.

ಸಿ.ಎನ್.ಶಶಿಧರ್ ಬಂಧಿದ ಪುರಸಭೆ ಸದಸ್ಯ. ವಿಚಾರಣೆಗಾಗಿ 10 ದಿನಗಳ ಕಾಲ ಶಶಿಧರ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Home add -Advt

ಬೆಕ್ಕ ಗ್ರಾಮದ ವೆಂಕಟೇಶ್ ಅವರಿಗೆ ಕೆಲಸ ಕೊಡಿಸಲು ಡೀಲ್ ಮಾಡಿದ್ದ ಆರೋಪ ಶಶಿಧರ್ ಮೇಲಿದೆ. ಈ ಹಿಂದೆ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಶಶಿಧರ್ ಬಳಿಕ ಪಕ್ಷ ತೊರೆದು ಬಿಜೆಪಿ ನಾಯಕರೊಂದಿಗೆ ಗುರುತಿಸಿಕೊಂಡಿದ್ದರು.
ಚಿನ್ನ-ಬೆಳ್ಳಿ ದರದಲ್ಲಿ ಮಹತ್ವದ ಬದಲಾವಣೆ

Related Articles

Back to top button