*ಗೃಹಲಕ್ಷ್ಮೀ ಯೋಜನೆಯಿಂದ ಸಹಾಯವಾಯಿತು; ದ್ವಿತೀಯ ಪಿಯುಸಿ ರ್ಯಾಂಕ್ ವಿಜೇತ*

ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಮೂವರು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಅವರಲ್ಲಿ ವಿಜಯಪುರ ಜಿಲ್ಲೆಯ ವೇದಾಂತ್ ಕೂಡ ಓರ್ವ . 556 ಅಂಕಗಳನ್ನು ಪಡೆದುಕೊಂಡಿರುವ ವೇದಾಂತ್ ಗೃಹಲಕ್ಷ್ಮೀ ಯೋಜನೆ ತನ್ನ ವಿದ್ಯಾಭ್ಯಾಸಕ್ಕೆ ಅನುಕೂಲವಾಯಿತು ಎಂದು ತಿಳಿಸಿದ್ದಾನೆ. ವಿಜಯ ಪುರದ ಎಸ್ ಎಸ್ ಕಾಲೇಜಿನ ವಿದ್ಯಾರ್ಥಿಯಾಗಿರುವ ವೇದಾಂತ್, ಸುದ್ದಿಗಾರರೊಂದಿಗೆ ಮಾತನಾಡಿದ್ದು, ತಾನು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದು ಖುಷಿಯಾಗಿದೆ. ಪರೀಕ್ಷೆಗೆ ಆರು ತಿಂಗಳ ಮೊದಲು ಶಾಸ್ತ್ರಿ ನಗರದ ಬಿಸಿಎಂ ಹಾಸ್ಟೇಲ್ … Continue reading *ಗೃಹಲಕ್ಷ್ಮೀ ಯೋಜನೆಯಿಂದ ಸಹಾಯವಾಯಿತು; ದ್ವಿತೀಯ ಪಿಯುಸಿ ರ್ಯಾಂಕ್ ವಿಜೇತ*