*ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷೆ?*
*ಡಾ. ಸೋನಾಲಿ ಸರ್ನೋಬತ್ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾ – ಕರ್ನಾಟಕ ರಾಜ್ಯ ಕಾರ್ಯದರ್ಶಿ ಖಂಡನೆ* ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :ಭಾನುವಾರ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಕ್ಯಾಂಪ್ ಪ್ರದೇಶದ ಶಾಲೆಯೊಂದರ ಐದನೇ ತರಗತಿಯ ವಿದ್ಯಾರ್ಥಿಗೆ ಶಿಕ್ಷೆ ನೀಡಿರುವ ಘಟನೆ ಖಂಡನೀಯ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಹೇಳಿದ್ದಾರೆ. Home add -Advt ಈ ಕುರಿತು ಹೇಳಿಕೆ ನೀಡಿರುವ ಅವರು, ಶಾಲೆಯ ಶಿಕ್ಷಕಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು; ಇಲ್ಲದಿದ್ದರೆ ಪ್ರತಿಭಟನೆ … Continue reading *ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷೆ?*
Copy and paste this URL into your WordPress site to embed
Copy and paste this code into your site to embed