*46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ ಕೋಣೆ ಓಪನ್*

ಪ್ರಗತಿವಾಹಿನಿ ಸುದ್ದಿ: ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ ಬಾಗಿಲನ್ನು ಬರೋಬ್ಬರಿ 46 ವರ್ಷಗಳ ಬಳಿಕ ತೆರೆಯಲಾಗಿದೆ. ಒಡಿಶಾ ಹೈಕೋರ್ಟ್ ನ್ಯಾಯಮೂರ್ತಿ ಬಿಸ್ವನಾಥ್ ರಾತ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಈ ಪ್ರಕ್ರಿಯೆಗೆ ಚಾಲನೆ ನೀಡಿದೆ. ದೇವಾಲಯದ ರತ್ನ ಭಂಡಾರ ಕೀ ಓಪನ್ ಮಾಡುವ ಮೊದಲು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅಸಲಿ ಕೀ ಆಡಳಿತ ಮಂಡಳಿಗೆ ಸಿಗದ ಕಾರಣ ನಕಲಿ ಕೀ ಮೂಲಕವಾಗಿ ಜಗನ್ನಾಥ ದೇವಾಲಯದ ಆಡಳಿತ ಮಂಡಳಿ, ಅರ್ಚಕರ ಸಮ್ಮುಖದಲ್ಲಿ ಉನ್ನತ ಮಟ್ಟದ … Continue reading *46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ ಕೋಣೆ ಓಪನ್*