ಕೇಂದ್ರದ ಮೇಲೆ ಒತ್ತಡ ತಂದು ಮೇಕೆದಾಟು ಯೋಜನೆ ಜಾರಿಗೊಳಿಸಲಿ; ರಾಜ್ಯ ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ಬಿಜೆಪಿ ಸ್ನೇಹಿತರು ಕೆಆರ್ ಎಸ್ ಆಣೆಕಟ್ಟಿಗೆ ಭೇಟಿ ನೀಡುವ ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಮೇಕೆದಾಟು ಯೋಜನೆ ಜಾರಿಗೊಳ್ಳುವಂತೆ ನೋಡಿಕೊಳ್ಳಲಿ. ಆಗ ಬಿಜೆಪಿಯವರ ನಿಜವಾದ ಬಣ್ಣ ಬಯಲಿಗೆ ಬರುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, “ನಾವು ಮೇಕೆದಾಟು ಪಾದಯಾತ್ರೆ ಮಾಡಿದ ನಂತರ ಬೊಮ್ಮಾಯಿ ಅವರು ಬಜೆಟ್ ನಲ್ಲಿ 1 ಸಾವಿರ ಕೋಟಿ ಹಣ ಇಟ್ಟಿದ್ದು ಏಕೆ? ಕೇಂದ್ರ ಸರ್ಕಾರದಿಂದ ನಿರಾಕ್ಷೇಪಣಾ … Continue reading ಕೇಂದ್ರದ ಮೇಲೆ ಒತ್ತಡ ತಂದು ಮೇಕೆದಾಟು ಯೋಜನೆ ಜಾರಿಗೊಳಿಸಲಿ; ರಾಜ್ಯ ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು