*ಮದುವೆಯಾಗುವುದಾಗಿ ನಂಬಿಸಿ ಮೋಸ: ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಕೈಕೊಟ್ಟ ಬಿಜೆಪಿ ಮುಖಂಡನ ಪುತ್ರ*

ಪ್ರಗತಿವಾಹಿನಿ ಸುದ್ದಿ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ಯುವಕ ಕೈಕೊಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೀರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ರಾವ್ (21) ಯುವತಿಯನ್ನು ನಂಬಿಸಿ ಮೋಸ ಮಾಡಿರುವ ಆರೋಪಿ. ಯುವಕ ಹಾಗೂ ಸಂತ್ರಸ್ತ ಯುವತಿ ಪ್ರೌಢಶಾಲೆಯಿಂದ ಸಹಪಾಠಿಗಳಾಗಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಸದ್ಯ ಕಾಲೇಜು ವಿದ್ಯಾಭ್ಯಾಸ ಮಾಡುತ್ತಿರುವ ಯುವತಿಯನ್ನು ಮನೆಗೆ ಕರೆದು … Continue reading *ಮದುವೆಯಾಗುವುದಾಗಿ ನಂಬಿಸಿ ಮೋಸ: ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಕೈಕೊಟ್ಟ ಬಿಜೆಪಿ ಮುಖಂಡನ ಪುತ್ರ*