*PWD ಇಲಾಖೆ ಸಹಾಯಕ ಇಂಜಿನಿಯರ್ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಂಜು ಪ್ರಸಾದ್ (33) ಆತ್ಮಹತ್ಯೆಗೆ ಶರಣಾಗಿರುವ ಸಹಾಯಕ ಇಂಜಿನಿಯರ್. ತುಮಕೂರು ತಾಲೂಕಿನ ದೇವರಾಯನದುರ್ಗದ ಬೆಟ್ಟದಿಂದ ಜಿಗಿದು ಮಂಜು ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾವಗಡದ ಪಿಡಬ್ಲ್ಯೂ ಡಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಜು ಪ್ರಸಾದ್ ತುಮಕೂರಿನ ಸತ್ಯಮಂಗಲದಲ್ಲಿ ವಾಸವಾಗಿದ್ದರು. ಒಂದೂವರೆ ವರ್ಷದ ಹಿಂದೆ ತಾಯಿ ಕಳೆದುಕೊಂಡು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದರು. ಈ ಬಗ್ಗೆ ಮಂಜು ಪ್ರಸಾದ್ ಚಿಕಿತ್ಸೆಯನ್ನೂ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ಎಂದಿನಂತೆ … Continue reading *PWD ಇಲಾಖೆ ಸಹಾಯಕ ಇಂಜಿನಿಯರ್ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed