*ಹಿಂದೂಗಳ ಭಾವನೆಯನ್ನು ಕೆಣಕದೆ ಡಿ.ಕೆ.ಶಿವಮುಕಾರ್ ಕ್ಷಮೆ ಯಾಚಿಸಬೇಕು: ಆರ್.ಅಶೋಕ್ ಆಗ್ರಹ*

ಕವಿ ನಿಸಾರ್ ಅಹ್ಮದ್ ಗೆ ಬಾನು ಮುಷ್ತಾಕ್ ಹೋಲಿಕೆ ಯಾಕೆ? ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ: ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು ಹಿಂದೂಗಳ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಅಪಮಾನ ಮಾಡುತ್ತಿದೆ. ಧರ್ಮಸ್ಥಳದಿಂದ ಚಾಮುಂಡೇಶ್ವರಿ ದೇವಾಲಯದವರೆಗೂ ಈ ಕೃತ್ಯ ನಡೆಯುತ್ತಿದೆ. ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು … Continue reading *ಹಿಂದೂಗಳ ಭಾವನೆಯನ್ನು ಕೆಣಕದೆ ಡಿ.ಕೆ.ಶಿವಮುಕಾರ್ ಕ್ಷಮೆ ಯಾಚಿಸಬೇಕು: ಆರ್.ಅಶೋಕ್ ಆಗ್ರಹ*