*ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಅಭಿಯಾನ: ಪ್ರತಿಪಕ್ಷ ನಾಯಕ ಆರ್.ಅಶೋಕ*
ದುಬಾರಿ ಬ್ರ್ಯಾಂಡ್ ಬೆಂಗಳೂರು ಬೇಡ, ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.Home add -Advt ಶಾಸಕರು, ಸಂಸದರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು … Continue reading *ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಅಭಿಯಾನ: ಪ್ರತಿಪಕ್ಷ ನಾಯಕ ಆರ್.ಅಶೋಕ*
Copy and paste this URL into your WordPress site to embed
Copy and paste this code into your site to embed