*ವಕ್ಫ್ ಮಂಡಳಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ಮುಹೂರ್ತ ಫಿಕ್ಸ್*
ಸರ್ಕಾರದ ಎರಡು ಯೋಜನೆಗಳು ಟುಸ್ ಪಟಾಕಿಯಾಗಲಿವೆ: ಆರ್.ಅಶೋಕ್ ವ್ಯಂಗ್ಯ ಪ್ರಗತಿವಾಹಿನಿ ಸುದ್ದಿ: ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ಕಬಳಿಸುತ್ತಿರುವ ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 4 ರಿಂದ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.Home add -Advt ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರದ ಬಳಿಕ ಕೋಲಾರದಲ್ಲಿ ದೇವಸ್ಥಾನದ ಆಸ್ತಿಗಳನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಿಸಲಾಗಿದೆ. ನಾಗಮಂಗಲ, ಚನ್ನಪಟ್ಟಣ, ಬೆಳಗಾವಿ ಮೊದಲಾದ ಕಡೆಗಳಲ್ಲಿ ರೈತರ ಜಮೀನುಗಳನ್ನು ಕೊಳ್ಳೆ ಹೊಡೆಯಲು … Continue reading *ವಕ್ಫ್ ಮಂಡಳಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ಮುಹೂರ್ತ ಫಿಕ್ಸ್*
Copy and paste this URL into your WordPress site to embed
Copy and paste this code into your site to embed