*ಜನರು ವಲಸೆ ಹೋಗಲು, ನೀರಿಗಾಗಿ ಬೀದಿಗೆ ಬರಲು ರಾಜ್ಯ ಸರ್ಕಾರ ಕಾರಣ; ಆರ್.ಅಶೋಕ್ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಮಾನವೀಯತೆ ಇಲ್ಲದ ಕಾಂಗ್ರೆಸ್ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ಪೌರತ್ವ ಕೊಡಬೇಕೆ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎನ್ನುವ ಸಾಮಾನ್ಯ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.Home add -Advt ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ದೇಶದಲ್ಲಿರುವ ಅಲ್ಪಸಂಖ್ಯಾತರಿಗೂ ಈ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ. ಬೇರೆ ದೇಶಗಳಿಂದ ಬಂದ ಅಲ್ಪಸಂಖ್ಯಾತರು ಪಾದಚಾರಿ ಮಾರ್ಗದಲ್ಲಿ ಬದುಕುತ್ತಿದ್ದು, ಆಶ್ರಯ ಕಳೆದುಕೊಂಡಿದ್ದಾರೆ. … Continue reading *ಜನರು ವಲಸೆ ಹೋಗಲು, ನೀರಿಗಾಗಿ ಬೀದಿಗೆ ಬರಲು ರಾಜ್ಯ ಸರ್ಕಾರ ಕಾರಣ; ಆರ್.ಅಶೋಕ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed