*ಉಗ್ರರ ಬಗ್ಗೆ ಕಾಂಗ್ರೆಸ್ನ ಸಹಾನುಭೂತಿ ಮನೋಭಾವ ಆತಂಕಕಾರಿ: ಆರ್.ಅಶೋಕ್ ಆಕ್ರೋಶ*
ಎಫ್ಎಸ್ಎಲ್ ವರದಿ ಬಂದಿದ್ದರೂ ಬಹಿರಂಗಕ್ಕೆ ಮೀನಾಮೇಷ ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ: ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. Home add -Advt ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶದ್ರೋಹ ಕೆಲಸ ಮಾಡುತ್ತಿರುವ ರಾಜ್ಯ ಸರಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ. ಜನವಿರೋಧಿ ಧೋರಣೆಯ ಈ … Continue reading *ಉಗ್ರರ ಬಗ್ಗೆ ಕಾಂಗ್ರೆಸ್ನ ಸಹಾನುಭೂತಿ ಮನೋಭಾವ ಆತಂಕಕಾರಿ: ಆರ್.ಅಶೋಕ್ ಆಕ್ರೋಶ*
Copy and paste this URL into your WordPress site to embed
Copy and paste this code into your site to embed