*ಕಾಂಗ್ರೆಸ್ ಪಕ್ಷದಲ್ಲಿ ಮ್ಯೂಸಿಕಲ್ ಚೇರ್ ಸ್ಪರ್ಧೆ ನಡೆಯುತ್ತಿದೆ: ಆರ್.ಅಶೋಕ್ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು … Continue reading *ಕಾಂಗ್ರೆಸ್ ಪಕ್ಷದಲ್ಲಿ ಮ್ಯೂಸಿಕಲ್ ಚೇರ್ ಸ್ಪರ್ಧೆ ನಡೆಯುತ್ತಿದೆ: ಆರ್.ಅಶೋಕ್ ವ್ಯಂಗ್ಯ*