*ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಟಾಸ್ಕ್‌ ಫೋರ್ಸ್‌ ರಚನೆ: ಆರ್.ಅಶೋಕ್ ಆರೋಪ*

ಪ್ರಗತಿವಾಹಿನಿ ಸುದ್ದಿ: ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. Home add -Advt ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಗೆ ಹೇಮಾವತಿ ನೀರು ನೀಡಲು ತುಮಕೂರಿನ ರೈತರು ಪ್ರತಿಭಟಿಸುತ್ತಿರುವಾಗ, ಎರಡೂ ಜಿಲ್ಲೆಗಳ ಪ್ರತಿನಿಧಿಗಳು ಹಾಗೂ ರೈತರ ಜೊತೆ ಸರ್ಕಾರ ಚರ್ಚಿಸಬೇಕಿತ್ತು. ಈ ಕೆಲಸವನ್ನು ಸರ್ಕಾರ ಮಾಡದೆಯೇ ರೈತರ ನಡುವೆಯೇ ಎತ್ತಿ ಕಟ್ಟುವ … Continue reading *ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಟಾಸ್ಕ್‌ ಫೋರ್ಸ್‌ ರಚನೆ: ಆರ್.ಅಶೋಕ್ ಆರೋಪ*