*ಗ್ರೇಟರ್ ಬೆಂಗಳೂರು ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ್ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ, ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ ಭಿಕ್ಷೆ ಬೇಡಿದ್ದನ್ನು ನೋಡಿದ್ದೇವೆ. ಮುಂಬೈಯಲ್ಲಿನ ಉಗ್ರ ದಾಳಿಯಲ್ಲಿ 175 ಜನರು ಸತ್ತಿದ್ದರು. ಆಗ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಪ್ರತಿಕ್ರಿಯೆ ನೀಡಲೇ ಇಲ್ಲ. ಆದರೆ ಈಗ ಪ್ರಧಾನಿ ಮೋದಿ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. … Continue reading *ಗ್ರೇಟರ್ ಬೆಂಗಳೂರು ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ್ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed