ಪ್ರಗತಿವಾಹಿನಿ ಸುದ್ದಿ: ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇತೀಚೆಗೆ ನಡೆದ ಎಐಸಿಸಿ ಅಧಿವೇಶನದ ಸಂದರ್ಭದಲ್ಲಿ, ದೆಹಲಿ ಪ್ರವಾಸದ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ ಭಾರಿ ಹಿನ್ನೆಡೆ ಆಗಿದೆ. ಹನಿಟ್ರಾಪ್ ಸೇರಿದಂತೆ ಸರ್ಕಾರದ ಸಾಲು ಸಾಲು ವೈಫಲ್ಯಗಳ … Continue reading *ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚುವ ಸಿಎಂ ಸಿದ್ದರಾಮಯ್ಯ: ಆರ್.ಅಶೋಕ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed