ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವ, ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದಿರುವುದು ಕರ್ನಾಟಕದ ದೌರ್ಭಾಗ್ಯ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯುದ್ಧವನ್ನು ಬೆಂಬಲಿಸಲ್ಲ ಎಂಬ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಮಾತಿಗೆ ಆಕ್ರೋಶ ವ್ಯಕ್ತಪಡಿಸಿರುವ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಇಸ್ಲಾಮಿಕ್ ಉಗ್ರರ … Continue reading *ಎರಡು ಬಾರಿ ಸಿಎಂ ಆಗಿದ್ದರೂ ಸಿದ್ದರಾಮಯ್ಯನವರಿಗೆ ಏನು ಮಾತನಾಡಬೇಕೆಂಬ ಪರಿಜ್ಞಾನವಿಲ್ಲ: ಇದು ಕರ್ನಾಟಕದ ದೌರ್ಭಾಗ್ಯ: ಆರ್.ಅಶೋಕ್ ಕಿಡಿ*
Copy and paste this URL into your WordPress site to embed
Copy and paste this code into your site to embed