*ಭಾರತದ ಸೈನಿಕರು ರೇಪಿಸ್ಟ್ ಗಳು ಎಂದಿದ್ದ ಮಹಿಳೆಗೆ ಸಿದ್ದು ಸರ್ಕಾರದಿಂದ ಆಹ್ವಾನ; ಆರ್.ಅಶೋಕ್ ಆಕ್ರೋಶ*

ಸಂವಿಧಾನ ಸಮಾವೇಶದ ಹೆಸರಲ್ಲಿ ಗಂಜಿ ಗಿರಾಕಿಗಳಿಗೆ ಗಂಜಿ ಗ್ಯಾರೆಂಟಿ ಸಮಾವೇಶ ಪ್ರಗತಿವಾಹಿನಿ ಸುದ್ದಿ: ಸಂವಿಧಾನ ಸಮಾವೇಶದ ಹೆಸರಿನಲ್ಲಿ ನಗರ ನಕ್ಸಲ್ ಗಳಿಗೆ, ಭಾರತದ ಸೈನಿಕರು ರೇಪಿಸ್ಟ್ ಗಳು ಎನ್ನುವ ವಿಕೃತ ಮನಸ್ಕರಿಗೆ ಸರ್ಕಾರಿ ಖರ್ಚಿನಲ್ಲಿ ವೇದಿಕೆ ಕಲ್ಪಿಸಿಕೊಟ್ಟಿದೆ ಈ ದೇಶದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಭೀಕರ ಬರಗಾಲ ಇದ. 900ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಶರಣಾಗಿದ್ದಾರೆ, ಕೃಷಿ ಕಾರ್ಮಿಕರು ಹೊಟ್ಟೆ ಪಾಡಿಗಾಗಿ ಮನೆ ಮಠ ಬಿಟ್ಟು … Continue reading *ಭಾರತದ ಸೈನಿಕರು ರೇಪಿಸ್ಟ್ ಗಳು ಎಂದಿದ್ದ ಮಹಿಳೆಗೆ ಸಿದ್ದು ಸರ್ಕಾರದಿಂದ ಆಹ್ವಾನ; ಆರ್.ಅಶೋಕ್ ಆಕ್ರೋಶ*