*ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಮಗನ ವಿರುದ್ಧ ಗಂಭೀರ ಆರೋಪ: ಸಿಎಸ್ ಗೆ ದೂರು ನೀಡಿದ ಶಾಸಕ*
ಪ್ರಗತಿವಾಹಿನಿ ಸುದ್ದಿ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸಚಿವ ಆರ್.ಬಿ.ತಿಮ್ಮಪುರ ಹಾಗೂ ಪುತ್ರ ಅಧಿಕಾರಿಗಳ ಜೊತೆ ಸೇರಿ ಅಕ್ರಮವೆಸಗುತ್ತಿದ್ದಾರೆ. ಸಿಎಲ್-7 ಸನ್ನದು ಮಂಜೂರು ಮಾಡಿಕೊಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಶಾಸಕ ಹೆಚ್.ಟಿ. ಮಂಜು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಿಎಸ್ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದಾರೆ.Home add -Advt ಸಚಿವ ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ದೂರು … Continue reading *ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಮಗನ ವಿರುದ್ಧ ಗಂಭೀರ ಆರೋಪ: ಸಿಎಸ್ ಗೆ ದೂರು ನೀಡಿದ ಶಾಸಕ*
Copy and paste this URL into your WordPress site to embed
Copy and paste this code into your site to embed