*ನಾನು ಹಾಗೆ ಹೇಳಿಯೇ ಇಲ್ಲ; ನನ್ನ ಮಾತು ತಪ್ಪಾಗಿ ಅಥೈಸಲಾಗಿದೆ ಎಂದ ಆರ್.ವಿ ದೇಶಪಾಂಡೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ವಿವರಣೆ ಕೇಳುತ್ತಿದ್ದಂತೆ ಎಚ್ಚತ್ತ ಶಾಸಕರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ನಾನು ಆ ರೀತಿ ಹೇಳಿಕೆ ನೀಡಿಲ್ಲ. ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಸಮಜಾಯಿಷಿ ನೀಡಿದ್ದಾರೆ. ದಾಂಡೇಲಿಯಲ್ಲಿ ನಡೆದ ಸಭೆಯಲ್ಲಿ ನಾನು ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡಿಲ್ಲ. ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದೇನೆ. ಸಿಎಂ ಸಿದ್ದರಾಮಯ್ಯ ಬಡವರಿಗಾಗಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. … Continue reading *ನಾನು ಹಾಗೆ ಹೇಳಿಯೇ ಇಲ್ಲ; ನನ್ನ ಮಾತು ತಪ್ಪಾಗಿ ಅಥೈಸಲಾಗಿದೆ ಎಂದ ಆರ್.ವಿ ದೇಶಪಾಂಡೆ*