Kannada NewsKarnataka NewsNationalPolitics

*ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ರಾಧಾಮೋಹನ್‍ದಾಸ್ ಅಗರ್ವಾಲ್ ನೇಮಕ*

ಪ್ರಗತಿವಾಹಿನಿ ಸುದ್ದಿ: ಸಂಸದ ಡಾ. ರಾಧಾಮೋಹನ್‍ದಾಸ್ ಅಗರ್ವಾಲ್ ಅವರನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ. 

ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಈ ಹಿಂದೆ ರಾಧಾಮೋಹನ್‍ದಾಸ್ ಕೆಲಸ ಮಾಡಿ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಮಾರ್ಗದರ್ಶನ ನೀಡಿದ್ದರು.

ರಾಜ್ಯ ಉಸ್ತುವಾರಿ ಜೊತೆ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಿಸಿ ಹೈಕಮಾಂಡ್ ಪ್ರಕಟಣೆ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button