*ಬಾಕಿ ಉಳಿದಿರುವ 5 ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ ಭರವಸೆ*
ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭ ಪ್ರಗತಿವಾಹಿನಿ ಸುದ್ದಿ: ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು.Home add -Advt ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. “ಸೊಸೆ ತಂದ ಸೌಭಾಗ್ಯ” ಸಿನಿಮಾದಿಂದ ಪಿಆರ್ ಒ ಕ್ಷೇತ್ರಕ್ಕೆ ಆಗಮಿಸಿದ ರಾಘವೇಂದ್ರ ಚಿತ್ರವಾಣಿ ಈಗ … Continue reading *ಬಾಕಿ ಉಳಿದಿರುವ 5 ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ ಭರವಸೆ*
Copy and paste this URL into your WordPress site to embed
Copy and paste this code into your site to embed