ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಶುಕ್ರವಾರ ರಾಹುಲ್ ಗಾಂಧಿ ಸಭೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರು ನಾಳೆ ಬೆಳಗ್ಗೆ 10.30 ಕ್ಕೆ ಕಾವೇರಿ ಭವನ ಹಿಂಭಾಗದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ನಂತರ 11.30 ಕ್ಕೆ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಸಭೆ ನಡೆಸಲಿದ್ದಾರೆ.Home add -Advt ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉಪಸ್ಥಿತರಿರುವರು. ಒಂದು ಸಾಲಿನ ನಾಗೇಂದ್ರ ರಾಜಿನಾಮೆ … Continue reading ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಶುಕ್ರವಾರ ರಾಹುಲ್ ಗಾಂಧಿ ಸಭೆ
Copy and paste this URL into your WordPress site to embed
Copy and paste this code into your site to embed