*ವಿಡಿಯೋ ಮಾಡಿ ಸಲಹೆ ನೀಡಿದರೆ ಏನೂ ಆಗಲ್ಲ; ಪ್ರಧಾನ್ ವಜಾವೊಂದೇ ಎಲ್ಲದಕ್ಕೂ ಪರಿಹಾರ ಎಂದ ರಾಹುಲ್ ಗಾಂಧಿ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿದ್ಯಾಅರ್ಥಿಗಳ ಭವಿಷ್ಯದ ನಾಶದ ಪ್ರತೀಕ. ಅವರ ರಾಜೀನಾಮೆ ಮಾತ್ರವಲ್ಲ ಸಚಿವ ಸಂಪುಟದಿಂದಲೇ ಅವರನ್ನು ವಜಾಗೊಳಿಸಬೇಕು ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೆ ಅವರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಪೆಲೆಟ್ ಗನ್ ದಾಳಿ ನಡೆಸಲಾಗಿದೆ. ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದ ವಿದ್ಯಾರ್ಥಿಗಳ … Continue reading *ವಿಡಿಯೋ ಮಾಡಿ ಸಲಹೆ ನೀಡಿದರೆ ಏನೂ ಆಗಲ್ಲ; ಪ್ರಧಾನ್ ವಜಾವೊಂದೇ ಎಲ್ಲದಕ್ಕೂ ಪರಿಹಾರ ಎಂದ ರಾಹುಲ್ ಗಾಂಧಿ*
Copy and paste this URL into your WordPress site to embed
Copy and paste this code into your site to embed