Kannada NewsLatestNationalPolitics

*ರಾಹುಲ್ ಗಾಂಧಿಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಉತ್ತರ ಪ್ರದೇಶದ ಸುಲ್ತಾನ್ ಪುರ ಕೋರ್ಟ್ ರಾಹುಲ್ ಗಾಂಧಿಯವರಿಗೆ ಜಾಮೀನು ಮಂಜೂರು ಮಾದಿದೆ. 2018ರಲ್ಲಿ ರಾಹುಲ್ ಗಾಂಧಿ, ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆರೋಪ ಮಾಡಿದ್ದರು.

Related Articles

ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಇದೀಗ ಸುಲ್ತಾನ್ ಪುರ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Home add -Advt

Related Articles

Back to top button