Latest

*ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡರು.

Home add -Advt

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷರಾದ ಕಾಂಗ್ರೆಸ್ ನಾಯಕ ಸಂಸದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಬರಮಾಡಿಕೊಂಡರು. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಉಪಸ್ಥಿತರಿದ್ದರು.

Related Articles

Back to top button