*ಚರಂಡಿ ಮತ್ತು ರಸ್ತೆಗಳಲ್ಲಿ ಎಲ್ಲೆಂದರಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಿ: ಜಿಪಂ ಸಿಇಓ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ: ಮಾನ್ಸೂನ್ ಪ್ರಾರಂಭವಾಗಿರುವದರಿಂದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿ, ಪಂಚಾಯತಗಳಲ್ಲಿನ ಚರಂಡಿಗಳನ್ನು ಸ್ವಚ್ಛಗೊಳಿಸುವುದು, ೧೫-೨೦ ದಿನಗಳಲ್ಲಿ ವಾಟರ ಟ್ಯಾಂಕಗಳ ಸ್ವಚ್ಛತೆ ಕಾಪಾಡುವುದು, ನಿರಂತರವಾಗಿ ನೀರಿನ ಮಾದರಿ ಪರಿಶೀಲನೆ ಮಾಡುವುದು ಹಾಗೂ ಚರಂಡಿ ಮತ್ತು ರಸ್ತೆಗಳಲ್ಲಿ ಎಲ್ಲಂದರಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕೆಂದು ಎಲ್ಲ ತಾಲೂಕಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ (ಜೂ.೧೨) ತಾಲ್ಲೂಕು ಪಂಚಾಯತ್ ಅಧಿಕಾರಿಗಳೊಂದಿಗೆ ನಡೆದ ವಿವಿಧ ಯೋಜನೆಗಳ … Continue reading *ಚರಂಡಿ ಮತ್ತು ರಸ್ತೆಗಳಲ್ಲಿ ಎಲ್ಲೆಂದರಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಿ: ಜಿಪಂ ಸಿಇಓ ರಾಹುಲ್ ಶಿಂಧೆ*