*BREAKING: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ರೈಲಿಗೆ ತಲೆಕೊಟ್ಟು ಬಿಎಸ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ರೈಲ್ವೆ ನಿಲ್ದಾಣದಲ್ಲಿ ಈ ದುರಂತ ನಡೆದಿದೆ. 21 ವರ್ಷದ ಸುಮಂಗಲ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ರಾಯಚೂರಿನ ಮಾನ್ವಿ ತಾಲೂಕಿನ ನೀರಮಾನ್ವಿ ಗ್ರಾಮದ ಸುಮಂಗಲ ಬಿಎಸ್ ಸಿ ಓದುತ್ತಿದ್ದಳು.Home add -Advt ಇಂದು ಬೆಳಿಗ್ಗೆ ರೈಲು ನಿಲ್ದಾಣಕ್ಕೆ ಬಂದವಳು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. … Continue reading *BREAKING: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed