*ಮುಂದಿನ 6 ದಿನ ರಾಜ್ಯದಲ್ಲಿ ಮಳೆ ಆರ್ಭಟ: ರೆಡ್ ಹಾಗೂ ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಈಗಾಗಲೇ ಮಳೆ ಆರ್ಭಟ ಜೋರಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಭಾರಿ ಮಳೆ ಆಗಲಿದೆ. ಮುಂದಿನ 6 ದಿನಗಳ ಕಾಲ ರೆಡ್ ಹಾಗೂ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಉಡುಪಿ, ಶಿವಮೊಗ್ಗ ಬೆಳಗಾವಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಗುಡುಗು ಮಿಂಚು ಸಮೇತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಮೇ 28ರ ವರೆಗೆ ಶಿವಮೊಗ್ಗ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ … Continue reading *ಮುಂದಿನ 6 ದಿನ ರಾಜ್ಯದಲ್ಲಿ ಮಳೆ ಆರ್ಭಟ: ರೆಡ್ ಹಾಗೂ ಆರೇಂಜ್ ಅಲರ್ಟ್ ಘೋಷಣೆ*