Latest

ರಾಜ್ಯದ ಹಲವೆಡೆ ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಾ.27ರ ವರೆಗೂ ಮೋಡ ಕವಿದ ವಾತಾವರಣ ಇರಲಿದ್ದು, ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯದ ಕೃಷಿ ಹವಾಮಾನ ಶಾಸ್ತ್ರ ಇಲಾಖೆ ಮುನ್ಸೂಚನೆ ನೀಡಿದೆ.

ಮಾ.24 ಹಾಗೂ 25ರಂದು ಮೋಡ ಕವಿದ ವಾತಾವರಣ ಇರಲಿದ್ದು, ಮಾ. 26 ಹಾಗೂ 27ರಂದು ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.

Related Articles

ಈಗಾಗಲೇ ರಾಜ್ಯದ ಹಲವು ಕಡೆ ಮಳೆ ಸುರಿಯುತ್ತಿದೆ. ಅಸನಿ ಚಂಡಮಾರುತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ನಾಲ್ಕು ದಿನಗಳಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.

Home add -Advt

Related Articles

Back to top button