*ರಾಜ್ಯದಲ್ಲಿ ಮತ್ತೆ ಹೆಚ್ಚಾಗಲಿದೆ ಮಳೆ: 22 ಜಿಲ್ಲೆಗಳಿಗೆ ಯೇಲ್ಲೋ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದ 22 ಜಿಲ್ಲೆಗಳಿಗೆ ಯೇಲ್ಲೋ ಅಲರ್ಟ್ ಘೋಷಿಸಿದೆ. ಮೇ 22ರವರೆಗೆ ಉಡುಪಿ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ 30-40 ಕಿಮೀ ವೇಗದ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡುಗಳಲ್ಲಿ ಹಗುರದಿಂದ ಮಳೆ ಸಾಧ್ಯತೆಯಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಬಹುದು ಎಂಬ ಎಚ್ಚರಿಕೆಯಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಹಾಸನ, ತುಮಕೂರು ಸೇರಿದಂತೆ … Continue reading *ರಾಜ್ಯದಲ್ಲಿ ಮತ್ತೆ ಹೆಚ್ಚಾಗಲಿದೆ ಮಳೆ: 22 ಜಿಲ್ಲೆಗಳಿಗೆ ಯೇಲ್ಲೋ ಅಲರ್ಟ್*
Copy and paste this URL into your WordPress site to embed
Copy and paste this code into your site to embed