*ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ರಾಜಕುಮಾರ ಟೋಪಣ್ಣವರ್ ಹಿಗ್ಗಾಮುಗ್ಗಾ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹತ್ತಿರ ಅಧಿಕಾರ ಇದ್ದಾಗ,ಅವರ ಜನ್ಮ ಭೂಮಿ,ಮತ್ತು ಕರ್ಮ ಭೂಮಿ ಒಂದೇ ಆಗಿತ್ತು, ಅಧಿಕಾರ ಕಳೆದುಕೊಂಡು ಹತಾಶರಾದ ಬಳಿಕ ಕರ್ಮ ಭೂಮಿಯನ್ನು ಬದಲಾಯಿಸುವದು ಸರಿಯಲ್ಲ. ಅಧಿಕಾರ ಇದ್ದಾಗ ಅವರು ಮಾಡಿದ ಕರ್ಮದ ಫಲ ಅವರ ಜನ್ಮ ಭೂಮಿಗೆ ಸಿಕ್ಕಿದೆ. ಅಧಿಕಾರ ಕಳೆದುಕೊಂಡ ಬಳಿಕ ಜನ್ಮ ಭೂಮಿಯಿಂದ ಪಲಾಯನ ಮಾಡುವದು ಜನ್ಮ ಭೂಮಿಗೆ ಮಾಡಿದ ದ್ರೋಹ ಎಂದು ಕನ್ನಡ ಹೋರಾಟಗಾರ ರಾಜಕುಮಾರ ಟೋಪಣ್ಣವರ ಆರೋಪಿಸಿದ್ದಾರೆ. ಜಗದೀಶ್ ಶೆಟ್ಡರ್ ಅವರು ಮುಖ್ಯಮಂತ್ರಿಯಾಗಿದ್ದಾಗ … Continue reading *ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ರಾಜಕುಮಾರ ಟೋಪಣ್ಣವರ್ ಹಿಗ್ಗಾಮುಗ್ಗಾ ವಾಗ್ದಾಳಿ*