*ಭಾರತೀಯರ ತಂಟೆಗೆ ಬಂದ್ರೆ ಶಿಕ್ಷೆ ಘೋರವಾಗಿರುತ್ತೆ: ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ ಎಚ್ಚರಿಕೆ ಸಂದೇಶ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಭಾರತದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರಿಗೆ ಸೇನೆ ತಕ್ಕ ಉತ್ತರ ನೀಡಿದೆ. ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಯಶಸ್ವಿಯಾಗಿದೆ. ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಬಗ್ಗೆ ಹೆಮ್ಮೆ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಶ್ರೀನಗರದ ಸೇನಾ ಕಚೇರಿಯಲ್ಲಿ ಬಾರತೀಯ ಸೇನೆ ಉದ್ದೇಶಿಸಿ ಮಾತನಾಡಿದ ಸಚಿವ ರಾಜನಾಥ್ ಸಿಂಗ್, ಪಾಕಿಸ್ತಾನ ಹಾಗೂ ಪಹಲ್ಗಾಮ್ ಉಗ್ರರ ದಾಳಿಗೆ ತಕ್ಕ ಪಾಠ ಕಲಿಸಿದ್ದೇವೆ. ಭಾರತ ಶಾಂತಿ ಪ್ರಿಯ ದೇಶ ಎಂಬುದು ಜಗತ್ತಿಗೆ ಗೊತ್ತಿದೆ. ಆದರೆ … Continue reading *ಭಾರತೀಯರ ತಂಟೆಗೆ ಬಂದ್ರೆ ಶಿಕ್ಷೆ ಘೋರವಾಗಿರುತ್ತೆ: ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ ಎಚ್ಚರಿಕೆ ಸಂದೇಶ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಹೇಳಿಕೆ*