Kannada NewsLatestNational

*ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಆಗುವಾಗ ಭೀಕರ ಅಪಘಾತ: 7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಕಾರು ರಿಂಗ್ ರಸ್ತೆಯಿಂದ ನೀರು ತುಂಬಿದ್ದ ಅಂದರ್ ಪಾಸ್ ಗೆ ಬಿದ್ದ ಪರಿಣಾಮ ದುರಂತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಜಸ್ಥಾನದ ಜೈಪುರದಲ್ಲಿ ಈ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿ 7 ಜನರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವರು ಹರಿದ್ವಾರದಲ್ಲಿ ಅಂತ್ಯಸಂಸ್ಕಾರ ಮುಗಿಸಿ ವಾಪಾಸ್ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು ದುರಂತಕ್ಕೀಡಾಗಿದ್ದಾರೆ.

ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Home add -Advt


Related Articles

Back to top button