*ನೂತನ ಕೇಂದ್ರ ಸಚಿವರಿಗೆ ಶುಭ ಹಾರೈಸಿದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿರುವ ಪ್ರಹ್ಲಾದ್ ಜೋಶಿ, ಎಚ್. ಡಿ. ಕುಮಾರಸ್ವಾಮಿ ಹಾಗೂ ವಿ. ಸೋಮಣ್ಣ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿ ಅಭಿನಂದಿಸಿದರು. ಕರ್ನಾಟಕದ ಅಭಿವೃದ್ಧಿಯಲ್ಲಿ ನಿಮ್ಮ ಕೊಡುಗೆ ಪ್ರಗತಿಯ ಹೊಸ ಮೈಲಿಗಲ್ಲನ್ನು ಸ್ಥಾಪಿಸುವಂತಾಗಲಿ ಎಂದು ಶುಭ ಹಾರೈಸಿದರು. *ಬರದ ನಡುವೆ ತಡೆರಹಿತ ವಿದ್ಯುತ್ ಪೂರೈಕೆ ಸಾಧ್ಯವಾಗಿಸಿದ್ದು ಹೇಗೆ? ವಿವರ ನೀಡಿದ ಜಾರ್ಜ್* Home add -Advt
Copy and paste this URL into your WordPress site to embed
Copy and paste this code into your site to embed