*ನೂತನ ಕೇಂದ್ರ ಸಚಿವರಿಗೆ ಶುಭ ಹಾರೈಸಿದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿರುವ ಪ್ರಹ್ಲಾದ್ ಜೋಶಿ, ಎಚ್. ಡಿ. ಕುಮಾರಸ್ವಾಮಿ ಹಾಗೂ ವಿ. ಸೋಮಣ್ಣ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿ ಅಭಿನಂದಿಸಿದರು. Home add -Advt ಕರ್ನಾಟಕದ ಅಭಿವೃದ್ಧಿಯಲ್ಲಿ ನಿಮ್ಮ ಕೊಡುಗೆ ಪ್ರಗತಿಯ ಹೊಸ ಮೈಲಿಗಲ್ಲನ್ನು ಸ್ಥಾಪಿಸುವಂತಾಗಲಿ ಎಂದು ಶುಭ ಹಾರೈಸಿದರು. *ಬರದ ನಡುವೆ ತಡೆರಹಿತ ವಿದ್ಯುತ್ ಪೂರೈಕೆ ಸಾಧ್ಯವಾಗಿಸಿದ್ದು ಹೇಗೆ? ವಿವರ ನೀಡಿದ ಜಾರ್ಜ್*
Copy and paste this URL into your WordPress site to embed
Copy and paste this code into your site to embed